ಮೂಡುಬಿದಿರೆ

ಮೂಡುಬಿದಿರೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಅಕ್ಷಯ ತೃತೀಯ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ- ಇಂದು ಕೂಡ ನಡೆಯಲಿದೆ ಆಫರ್

ಮೂಡುಬಿದಿರೆ: ಆಭರಣಗಳ ಮಾರಾಟ ಮತ್ತು ಸೇವಾ ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಅಕ್ಷಯ ತೃತೀಯದ ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸಂಸ್ಥೆಯ ಪುತ್ತೂರು, ಮೂಡುಬಿದಿರೆ, ಸುಳ್ಯ, ಕುಶಾಲನಗರ ಮತ್ತು ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್‌ಗಳನ್ನು ನೀಡಲಾಗುತ್ತಿದ್ದು, ಹಬ್ಬದ ಸಂಭ್ರಮದಲ್ಲಿ ಅನೇಕ ಗ್ರಾಹಕರು ಚಿನ್ನ ಮತ್ತು ಬೆಳ್ಳಿ ಆಭರಣಗಳ ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿದೆ. ವಿಶೇಷವಾಗಿ ಅಕ್ಷಯ ತೃತೀಯದ ದಿನವನ್ನು ಶುಭಕರವಾಗಿ ಪರಿಗಣಿಸುವ ಗ್ರಾಹಕರು ಆಭರಣಗಳ ಖರೀದಿಗೆ ಹೆಚ್ಚಿನ ಆದ್ಯತೆ ನೀಡಿದರು.

ಈ ವಿಶೇಷ ರಿಯಾಯಿತಿ ಕೊಡುಗೆಗಳು ಏಪ್ರಿಲ್ 20 ರವರೆಗೆ ಮುಂದುವರಿಯಲಿದ್ದು, ಇನ್ನೂ ಹೆಚ್ಚಿನ ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba

ನಿಸ್ವಾರ್ಥ ಜೀವನದ ಮೌಲ್ಯಗಳನ್ನು ಕಲಿಸಿದ ಶಿಕ್ಷಕರನ್ನು ಗೌರವಿಸಿ: ವಿವೇಕ್ ಆಳ್ವ

Madhyama Bimba

ಚಿಕಿತ್ಸೆಗಾಗಿ ಸಾಯಿ ನೆರವು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More