ಕಾರ್ಕಳ

ಕಾರ್ಕಳ: ಕುಸಿದು ಬಿದ್ದು ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಏ. 21ರಂದು ವರದಿಯಾಗಿದೆ.

ಕುಕ್ಕುಂದೂರು ಗ್ರಾಮ ಅಂಗನಜಾಲು ನಿವಾಸಿ ಸಂದಾನಂದ ಮಡಿವಾಳ(56) ಮೃತಪಟ್ಟವರು.

ಇವರು ಕುಕ್ಕುಂದೂರು ದುರ್ಗಾನಗರದಲ್ಲಿ ಲಾಂಡ್ರಿ ಅಂಗಡಿಯನ್ನು ನಡೆಸಿಕೊಂಡಿದ್ದು, ಎಂದಿನಂತೆ ಕೆಲಸ ಮುಗಿಸಿ ಅಂಗಡಿಯಿಂದ ಹೊರಗೆ ಬರುವಾಗ ಕುಸಿದು ಬಿದ್ದರು. ಕೂಡಲೇ ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಪರೀಕ್ಷಿಸಿದ ವೈದ್ಯರು ಮೃತಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮುನಿಯಾಲು ಸಂತೋಷ ನಾಯ್ಕ್ ಹೃದಯಘಾತದಿಂದ ನಿಧನ.

Madhyama Bimba

ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನ ಒಟ್ಟಾರೆ ಹೂರಣ ” ಬೃಹತ್ ಶೂನ್ಯ”: ವಿ. ಸುನಿಲ್ ಕುಮಾರ್

Madhyama Bimba

ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲ : ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More