Blog

ಬೈಕ್ ಹಾಗೂ ಸ್ಕೂಟಿ ಅಪಘಾತ – ಓರ್ವ ಮೃತ್ಯು

ಮಿಯ್ಯಾರು ಕುಂಟಿ ಬೈಲು ಕೆರ್ವಾಶೆ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ನಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ವರದಿ ಆಗಿದೆ.

ಕೆರ್ವಾಶೆ ನಿವಾಸಿ ಸುಕೇಶ್ ಬಂಗೇರ (36ವ) ಕೆರ್ವಾಶೆಯಿಂದ ಕಾರ್ಕಳ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅಪಘಾತ ನಡೆದ ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲಿ ಅವರು ಕೊನೆ ಉಸಿರು ಎಳೆದಿದ್ದಾರೆ

Related posts

ಶಗುನ್ ಎಸ್ ವರ್ಮ ಹೆಗ್ಡೆಯವರಿಗೆ ಕಾರ್ಕಳ ಜೈನ ಮಠದಿಂದ ಸನ್ಮಾನ

Madhyama Bimba

ರ್ಯಾಂಕ್ ವಿದ್ಯಾರ್ಥಿನಿ ಸಾಧ್ವಿಗೆ ಶಿಕ್ಷಣ ಇಲಾಖೆ ಸನ್ಮಾನ

Madhyama Bimba

ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಅವಶ್ಯ – ಸುನಿಲ್ ಕುಮಾರ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More