Blog

ಬೈಕ್ ಹಾಗೂ ಸ್ಕೂಟಿ ಅಪಘಾತ – ಓರ್ವ ಮೃತ್ಯು

ಮಿಯ್ಯಾರು ಕುಂಟಿ ಬೈಲು ಕೆರ್ವಾಶೆ ರಸ್ತೆಯಲ್ಲಿ ಇಂದು ಬೈಕ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ನಡೆದು ಬೈಕ್ ಸವಾರ ಮೃತ ಪಟ್ಟ ಘಟನೆ ವರದಿ ಆಗಿದೆ.

ಕೆರ್ವಾಶೆ ನಿವಾಸಿ ಸುಕೇಶ್ ಬಂಗೇರ (36ವ) ಕೆರ್ವಾಶೆಯಿಂದ ಕಾರ್ಕಳ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅಪಘಾತ ನಡೆದ ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಅಲ್ಲಿ ಅವರು ಕೊನೆ ಉಸಿರು ಎಳೆದಿದ್ದಾರೆ

Related posts

ಶಾಸಕಿ ಭಾಗೀರಥಿ ಮುರುಳ್ಯರ ಮೇಲೆ ಫೇಸ್ಬುಕ್ ನಲ್ಲಿ ಅವಹೇಳನ

Madhyama Bimba

ಪರಶುರಾಮ ಪ್ರತಿಮೆ ನಿರ್ಮಾತನ ವಿರುದ್ಧದ ಪ್ರಕರಣ ರದ್ದಿಗೆ ಹೈಕೋರ್ಟ್ ನಕಾರ

Madhyama Bimba

ಮುನಿಯಾಲು ಸುಶೀಲ ಆಚಾರ್ಯ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More