ಮೂಡುಬಿದಿರೆ

 ನಿಡ್ಡೋಡಿ ಗಂಗಾಧರ ಶೆಟ್ಟಿ ಇನ್ನಿಲ್ಲ

ಸಾಮಾಜಿಕ ರಾಜಕೀಯ ಮುಂದಾಳು ಗಂಗಾಧರ ಶೆಟ್ಟಿ ಅವರು ಇಂದು ನಿಧನರಾಗಿದ್ದಾರೆ.

ನಿಡ್ಡೋಡಿಯ ನಿವಾಸಿಯಾಗಿರುವ ಅವರು ಕಲ್ಲಮುಂಡ್ಕೂರಿನಲ್ಲಿ ಗುರು ಎಂಟರ್ಪ್ರೈಸ್ ಸಂಸ್ಥೆಯನ್ನು ಹೊಂದಿದ್ದರು.

ರಂಗಕಲಾವಿದರಾಗಿ ಹಲವಾರು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸಿದ್ದ ಅವರು ಪ್ರಸ್ತುತ ಮೂಡುಬಿದಿರೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾಗಿದ್ದರು. ಕಲ್ಲಮುಂಡ್ಕೂರು ಸಹಕಾರಿ ಸಂಘದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.

Related posts

ಮೂಡುಬಿದಿರೆ: ಅಮೃತ ಸಭಾಭವನ ಉದ್ಘಾಟನೆ

Madhyama Bimba

ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ- ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ

Madhyama Bimba

ಏಪ್ರಿಲ್ 5ರಂದು ಕೋಟೆಬಾಗಿಲಿನಲ್ಲಿ ಚಿಕಿತ್ಸೆ, ಆಧಾರ್ ನೋಂದಣಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More