ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ರಾಜೇಂದ್ರ ಭಟ್‌ರಿಗೆ ಸನ್ಮಾನ

ರೋಟರಿ ಕ್ಲಬ್ ಕಾರ್ಕಳದ ವಾರದ ಸಭೆಯಲ್ಲಿ ಜೆಸಿಐ ಅಂತರಾಷ್ಟ್ರೀಯ ತರಬೇತುದಾರರು ಹಾಗೂ ಶಿಕ್ಷಕರಾದ ರಾಜೇಂದ್ರ ಭಟ್ ಕೆ. ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ರಾಜೇಂದ್ರ ಭಟ್ ಅವರು ರೋಟರಿಯ ದ್ಯೇಯ ವಾಕ್ಯವಾದ “ಯುನೈಟ್ ಫಾರ್ ಗುಡ್” ವಿಷಯದ ಕುರಿತು ಮಾತನಾಡಿ, ಸಮಾಜ ಸೇವೆಯಲ್ಲಿ ಏಕತೆ ಮತ್ತು ಸಹಕಾರದ ಮಹತ್ವವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಇಂದಿರಾ ರಾಜೇಂದ್ರ ಭಟ್, ಇಸ್ರೋ ವಿಜ್ಞಾನಿ ರೋ. ಜನಾರ್ಧನ್ ಇಡ್ಯಾ, ರೋ. ವಸಂತ್ ಎಂ., ರೋ. ಬಾಲಕೃಷ್ಣ ದೇವಾಡಿಗ ಹಾಗೂ ರೋಟರಿ ಕ್ಲಬ್‌ನ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಕ್ರೆ: ವಾರ್ಷಿಕ ಮಹಾರಥೋತ್ಸವ

Madhyama Bimba

2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

Madhyama Bimba

ಮುದ್ರಾಡಿ: ಶ್ರೀ ಮಂಜುನಾಥೇಶ್ವರ ನೂತನ ಸ್ವಸಹಾಯ ಸಂಘ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More