ಕಾರ್ಕಳಹೆಬ್ರಿ

ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ

ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್ ಗಳನ್ನು ಕಡಿತಗೊಳಿಸಿದ್ದಲ್ಲಿ, ಸಾರ್ವಜನಿಕರು ಲಭ್ಯವಿದ್ದಲ್ಲಿ ಬಸ್ಸಿನ ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು ನಮೂದಿಸಿ ಮೇ 15 ರ ಒಳಗಾಗಿ ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿಗೆ ಲಿಖಿತವಾಗಿ ಮಾಹಿತಿ ನೀಡುವಂತೆ ಪ್ರಭಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

Madhyama Bimba

ಕಾರ್ಕಳ ಬಿಜೆಪಿ ವತಿಯಿಂದ ಡಿ.25ರಂದು ಅಟಲ್ ಸ್ಮರಣೆ

Madhyama Bimba

ಸರ್ಕಾರಿ ಪ್ರೌಢಶಾಲೆ ಶಿವಪುರ ಶೇಕಡ 100 ಫಲಿತಾಂಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More