Blog

ಹೆಬ್ರಿ ಮಠದಬೆಟ್ಟು : ನವಕಪ್ರಧಾನ ಹೋಮ, ಕಲಶಾಭಿಷೇಕ, ಪ್ರಸನ್ನ ಪೂಜೆ

ಹೆಬ್ರಿ ಮಠದಬೆಟ್ಟು ರಕ್ತೇಶ್ವರಿ ಪಂಜುರ್ಲಿ, ಚೌಂಡಿ ಮತ್ತು ಸಹಪಾರಿವಾರ ದೈವಸ್ಥಾನದಲ್ಲಿ ನವಕಪ್ರಧಾನ ಹೋಮ, ಕಲಶಾಭಿಷೇಕ, ಪ್ರಸನ್ನ ಪೂಜೆ ಗೋಪಾಲ ಆಚಾರ್ಯ ಬೈಲುಮನೆ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ನಡೆಯಿತು.

ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ, ವೆಂಕಟೇಶ್ ಆಚಾರ್ಯ ಬೈಲುಮನೆ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವಸ್ಥಾನದ ಸಮಿತಿಯ ಅಧ್ಯಕ್ಷ ಹೆಚ್.ಕೆ. ನಾರಾಯಣ ನಾಯ್ಕ್, ಕಾರ್ಯದರ್ಶಿ ರಾಜೇಶ್ ಆಚಾರ್ಯ ಮಠದಬೆಟ್ಟು, ಸಮಿತಿಯ ಸದಸ್ಯರು, ಗಣ್ಯರು, ಪ್ರಮುಖರು ಉಪಸ್ಥಿತರಿದ್ದರು.

Related posts

ಪೆರ್ವಾಜೆ ಉಮಾನಾಥ ಪ್ರಭು ನಿಧನ

Madhyama Bimba

ಕರಾವಳಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದ ಕೇಂದ್ರ ಬಜೆಟ್

Madhyama Bimba

ಬೆಳ್ಮಣ್ ನಲ್ಲಿ ಹಲ್ಲೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More