ಕಾರ್ಕಳ

ಕಾರ್ಕಳ: ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯುವಿಗೀಡಾದ ಘಟನೆ ವರದಿಯಾಗಿದೆ.

ನಾರಾವಿ ಗ್ರಾಮದ ಆನಂದ (50) ಮೃತಪಟ್ಟವರು.

ಆನಂದರವಿರಿಗೆ ವಿಪರೀತ ಕುಡಿತದ ಚಟವಿದ್ದು, ಮೇ. 24ರಂದು ಈದು ಗ್ರಾಮದ ಹೊಸ್ಮಾರು ಎಂಬಲ್ಲಿ ವಿಪರೀತ ಮದ್ಯಪಾನ ಮಾಡಿ ಬಿದ್ದು ತೀವ್ರ ಅಸ್ವಸ್ಥಗೊಂಡಿದ್ದರು.

ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೇ. 27 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುತ್ತಾರೆ

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಸಂಯೋಜಕರಾಗಿ ಸುಧಾಕರ್ ಪೂಜಾರಿ ಆಯ್ಕೆ

Madhyama Bimba

ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಗಲು ಬ್ರಹ್ಮ ರಥೋತ್ಸವ ಸಂಪನ್ನ

Madhyama Bimba

ಶ್ರೀ ರವಿಶಂಕರ ವಿದ್ಯಾ ಮಂದಿರದ ವಾರ್ಷಿಕೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More