ಉಡುಪಿ ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸದಸ್ಯರ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಗುರುರಾಜ ಮಾಡ ಬೈಲೂರು, ಕಾರ್ಯದರ್ಶಿಯಾಗಿ ರಾಕೇಶ್ ಅಮೀನ್ ಸಾಣೂರು ಹಾಗೂ ಕಾರ್ಯಕಾರಿಣಿ ಸದಸ್ಯರಾಗಿ ಪ್ರಿತುಲ್ ಕೆ.ಹೆಚ್. ಕಾರ್ಕಳ ಆಯ್ಕೆಯಾಗಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಇವರನ್ನು ಆಯ್ಕೆ ಮಾಡಿ ಆದೇಶಿಸಿದ್ದಾರೆ.
