ಕಾರ್ಕಳ

ಕಾರ್ಕಳ – ಪ್ರಾಕೃತಿಕ ವಿಕೋಪ ನಿರ್ವಹಣೆ : ಕಂಟ್ರೋಲ್ ರೂಂ ಸ್ಥಾಪನೆ

ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ವಿಪತ್ತು ಪ್ರಾಧಿಕಾರದ ಅಧ್ಯಕ್ಷರ ಸೂಚನೆಯಂತೆ ಕಾರ್ಕಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದ್ದಲ್ಲಿ, ತಾಲೂಕು ವಿಪತ್ತು ನಿರ್ವಹಣಾ ಸಹಾಯವಾಣಿ ಕೇಂದ್ರದ ದೂ.ಸಂಖ್ಯೆ: 08258-230201 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕಾರ್ಕಳ ತಾಲೂಕು ತಹಶೀಲ್ದಾರರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾಗಿ ಮಂಜುನಾಥ್ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಗಣೇಶ್ ಬಾರ್ಲಾಯ ಆಯ್ಕೆ

Madhyama Bimba

ವರಂಗ: ಗೀತಾಂಜಲಿ ನಾಟಕ ಬಿಡುಗಡೆ, ಸಾಧಕರಿಗೆ ಸನ್ಮಾನ

Madhyama Bimba

ಡಿಪ್ಲೋಮಾ ಕೃಷಿ ಕೋರ್ಸ್‌ಗೆ ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More