ಮೂಡುಬಿದಿರೆ

ಮೂಡುಬಿದಿರೆ ಬಿಜೆಪಿಯಿಂದ ಪರಿಸರ ದಿನಾಚರಣೆ

ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡಬಿದ್ರೆ ಮಂಡಲ ಮೂಡುಬಿದರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮ ಒಂಟಿಕಟ್ಟೆ ಕೋಟಿ ಚೆನ್ನಯ್ಯ ಕಂಬಳ ಕ್ರೀಡಾಂಗಣದಲ್ಲಿ ನಡೆಯಿತು.

ಬಿಜೆಪಿ ನಗರ ಅಧ್ಯಕ್ಷರಾದ ಲಕ್ಷ್ಮಣ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ  ಪುರಸಭಾ ಮಾಜಿ ಅಧ್ಯಕ್ಷರಾದ ಜಯಶ್ರೀ ಕೇಶವ್, ಮಾಜಿ ಉಪಾಧ್ಯಕ್ಷರಾದ ನಾಗರಾಜ ಪೂಜಾರಿ ಒಂಟಿಕಟ್ಟೆ, ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಯಶವಂತ್ ಮಾಸ್ತಿಕಟ್ಟೆ, ಪ್ರಮುಖರಾದ ರಾಜೇಶ್ ಮಲ್ಯ,ಗೋಪಾಲ್ ಶೆಟ್ಟಿಗಾರ್, ಮಂಡಲ ಎಸ್ಟಿ ಮೋರ್ಚಾದ ಅಧ್ಯಕ್ಷರಾದ ಅಣ್ಣಪ್ಪ ಕೆ ಎಸ್, ಮಂಡಲ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ರಾಘು, ಶಕ್ತಿಕೇಂದ್ರ ಪ್ರಮುಖರಾದ ಕರುಣಾಕರ ಶೆಟ್ಟಿ, ಶಶಿಕಿರಣ್ ಕಲ್ಲಬೆಟ್ಟು, ಯುವ ಮೋರ್ಚಾ ಕಾರ್ಯದರ್ಶಿ, ಪ್ರಜ್ವಲ್ ಶೆಣೈ, ಬೂತ್ ಪ್ರಮುಖರಾದ ಉಮೇಶ್ ಹೆಗ್ಡೆ, ಪ್ರವೀಶ್ ಒಂಟಿ ಕಟ್ಟೆ , ವಿಠ್ಠಲ್ ದೇವಾಡಿಗ, ಶಿವರಾವ್ ಶೆಟ್ಟಿ ಉಪಸ್ಥಿತಿ ಇದ್ದರು.

Related posts

ಮೂಡುಬಿದಿರೆಯಲ್ಲಿ ಸಮಾಜ ಮಂದಿರ, ಯುವವಾಹಿನಿಯಿಂದ ಬೆದ್ರ ಗೂಡುದೀಪ ಮತ್ತು ರಂಗೋಲಿ

Madhyama Bimba

 ಕೊಡಂಗಲ್ಲು ಮಾರಿಯಮ್ಮ ಹೊರೆಕಾಣಿಕೆ ಮೆರವಣಿಗೆ

Madhyama Bimba

ಮಂಗಳೂರು ವಿವಿ ಮಟ್ಟದ ಸಾಫ್ಟ್ ಬಾಲ್ ಪಂದ್ಯಾಟ : ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More