ಕಾರ್ಕಳಹೆಬ್ರಿ

ಕಾರ್ಕಳ: ಆನ್‌ಲೈನ್‌ನಿಂದ ಲಕ್ಷಾಂತರ ರೂಪಾಯಿ ವಂಚನೆ

ಕಾರ್ಕಳ: ಯಾರೋ ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ಸಂದೇಶದ ಮೂಲಕ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಜೂ. 04ರಂದು ವರದಿಯಾಗಿದೆ.


ವಾಸುದೇವರವರಿಗೆ ಆರ್‌ಟಿಓ ಪಿಡಿಎಫ್ ವಾಟ್ಸಾಪ್ ಸಂದೇಶ ಬಂದಿದ್ದು, ಓಪನ್ ಮಾಡಲು ನೋಡಿದಾಗ ಓಪನ್ ಆಗದೇ ಇದ್ದು, ನಂತರ ಹಲವಾರು ಬಾರಿ ಓಟಿಪಿ ಬಂದಿರುತ್ತದೆ. ವಾಸುದೇವರವರ ಕಾರ್ಕಳ ಯೂನಿಯನ್ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ರೂಪಾಯಿ 5,63,117/- ಹಣ ಕಡಿತಗೊಂಡಿದ್ದು, ಯಾರೋ ಅಪರಿಚಿತ ವ್ಯಕ್ತಿಗಳು ವಾಸುದೇವರವರ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

Madhyama Bimba

ಶ್ರೀಮತಿ ಆರತಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ವಿದ್ಯಾರತ್ನ ಪ್ರಶಸ್ತಿ

Madhyama Bimba

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More