ಕಾರ್ಕಳ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತಾದಿಗಳಿಂದ ಜೂನ್ 4 ರಂದು ನಡೆದ ಪ್ರತಿಭಟನೆಯ ಬೇಡಿಕೆಯಂತೆ, ಕಾರ್ಕಳ ತಹಶೀಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಿಂದ ಸಮಸ್ಯೆಗಳನ್ನು ಆಲಿಸಿದ ಅವರು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವ ವಿಶ್ವಾಸವನ್ನು ದೇವಸ್ಥಾನದ ಭಕ್ತರಿಗೆ ನೀಡಿದರು.

​ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ರಾಜೇಶ್ ಕೋಟ್ಯಾನ್, ಅವಿನಾಶ್ ಶೆಟ್ಟಿ, ಸ್ಥಳೀಯ ಪುರಸಭಾ ಸದಸ್ಯರಾದ ಮೀನಾಕ್ಷಿ ಗಂಗಾಧರ್, ಮಾಜಿ ಪುರಸಭಾ ಸದಸ್ಯರಾದ ಸುನಿಲ್ ಕೋಟ್ಯಾನ್, ಪ್ರಕಾಶ್ ರಾವ್,ಅಧ್ಯಕ್ಷರದ ಬಾಲಕೃಷ್ಣ, ಕಾರ್ಯದರ್ಶಿ ಅಮರ್ ಶೆಟ್ಟಿಗಾರ್, ಹಾಗೂ ಸದಸ್ಯರಾದ ಶೈಲೇಶ್, ಸಾತ್ವಿಕ್, ಅಕ್ಷಯ ಕಾಮತ್ ,ನೇತ್ರಾ, ಶಾಂತಾ, ಪ್ರತಿಭಾ ಮತ್ತು ಇತರರು ಸ್ಥಳದಲ್ಲಿದ್ದರು.

Related posts

ಕರಾವಳಿ ರಂಗಾಯಣವೇ ಸರಿಯಾದ ಮತ್ತು ಸೂಕ್ತ ಹೆಸರು. ಬಿವಿಕಾರಂತರ ಅಪೇಕ್ಷೇಯು ಅದೇ ಆಗಿತ್ತು – ಶುಭದರಾವ್ ಕಾರ್ಕಳ

Madhyama Bimba

ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

Madhyama Bimba

ಉದಯ ಶೆಟ್ಟಿ ಮುನಿಯಾಲು ಅವರ ತಕ್ಷಣದ ಸ್ಪಂದನೆ: ಎಣ್ಣೆಹೊಳೆ ಏತ ನೀರಾವರಿ ಯೋಜನೆಗೆ ವಿದ್ಯುತ್ ಸಂಪರ್ಕ ಮರುಸ್ಥಾಪನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More