ಕಾರ್ಕಳಹೆಬ್ರಿ

ಹೆಬ್ರಿ: ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 08ರಂದು ನಡೆದಿದೆ.

ಬಿಹಾರ ಮೂಲದ ಹಿರಾಲಾಲ್ ಮಾಜಿ ಆತ್ಮಹತ್ಯೆ ಮಾಡಿಕೊಂಡವರು.

ಇವರು ವರಂಗದಲ್ಲಿರುವ ಎಸ್.ಎನ್.ಸಿ ಕಂಪೆನಿಯ ಶೆಡ್‌ನಲ್ಲಿ ವಾಸ್ಯವ್ಯವಿದ್ದು, ಪಕ್ಕದ ಶೆಡ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಟಿಪ್ಪರ್ ಲಾರಿ ಡಿಕ್ಕಿ- ಸವಾರ ಮೃತ್ಯು

Madhyama Bimba

ಶಿವಪುರ ಶ್ರೀಶಂಕರದೇವ ದೇವಸ್ಥಾನದಲ್ಲಿ ಭಕ್ತಿ ವೈಭವದ ಬ್ರಹ್ಮಕಲಶಾಭಿಷೇಕ – ಮಹಾಅನ್ನಸಂತರ್ಪಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More