ಕಾರ್ಕಳ

ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ಪೊಲೀಸ್ ದಾಳಿ- ನಿರೀಕ್ಷಣಾ ಜಾಮೀನು ಮಂಜೂರು

ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿಯ ಪ್ರಕರಣದಲ್ಲಿ  24 ಮಂದಿ ಆರೋಪಿಗಳಿಗೆ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಂಚಾರಿ ನ್ಯಾಯಾಲಯ ಕಾರ್ಕಳ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಖಚಿತ ಮಾಹಿತಿಯ ಮೇರೆಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ ಕೂಲಿ ಕಾರ್ಮಿಕರನ್ನು ಹಾಗೂ ಗಣಿಗಾರಿಕೆಯಲ್ಲಿ ಬಳಸಿದ ಲಾರಿ, ಟಿಪ್ಪರ್ ಹಾಗೂ ಕಂಪ್ರೆಶ್ಯರ್ ವಶಪಡಿಸಿಕೊಂಡಿದ್ದರು.

ಈ ಪ್ರಕರಣದ ಪರವಾಗಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯಾನ್ ವಾದಿಸಿದ್ದರು.

Related posts

ಕಾರ್ಕಳ ಬಿಜೆಪಿ ವತಿಯಿಂದ ಡಿ.25ರಂದು ಅಟಲ್ ಸ್ಮರಣೆ

Madhyama Bimba

ಕಾರ್ಕಳ ವಕೀಲರ ಸಂಘದ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ

Madhyama Bimba

ಕಾರ್ಕಳ: ವಿಷ ಸೇವನೆ- ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More