ಕಾರ್ಕಳ

ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ಪೊಲೀಸ್ ದಾಳಿ- ನಿರೀಕ್ಷಣಾ ಜಾಮೀನು ಮಂಜೂರು

ಕಾರ್ಕಳ: ಕುಕ್ಕುಂದೂರು ಗ್ರಾಮದ ಅರ್ಬಿಪಾದೆ ಎಂಬಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸ್ ದಾಳಿಯ ಪ್ರಕರಣದಲ್ಲಿ  24 ಮಂದಿ ಆರೋಪಿಗಳಿಗೆ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಸಂಚಾರಿ ನ್ಯಾಯಾಲಯ ಕಾರ್ಕಳ) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಖಚಿತ ಮಾಹಿತಿಯ ಮೇರೆಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಕಾರ್ಕಳ ನಗರ ಪೊಲೀಸರು ದಾಳಿ ನಡೆಸಿ ಕೂಲಿ ಕಾರ್ಮಿಕರನ್ನು ಹಾಗೂ ಗಣಿಗಾರಿಕೆಯಲ್ಲಿ ಬಳಸಿದ ಲಾರಿ, ಟಿಪ್ಪರ್ ಹಾಗೂ ಕಂಪ್ರೆಶ್ಯರ್ ವಶಪಡಿಸಿಕೊಂಡಿದ್ದರು.

ಈ ಪ್ರಕರಣದ ಪರವಾಗಿ ನ್ಯಾಯವಾದಿ ಬೈಲೂರು ಸದಾನಂದ ಸಾಲಿಯಾನ್ ವಾದಿಸಿದ್ದರು.

Related posts

ನಿವೃತ್ತ ಶಿಕ್ಷಕರಾದ ಕೃಷ್ಣ ಶೆಟ್ಟಿ ಚಿಕ್ಕಾಡಿ ನಿಧನ

Madhyama Bimba

ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರಮದಾನ

Madhyama Bimba

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಹೆಬ್ರಿ ತಾಲ್ಲೂಕು ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಭೆ : ಪದೋನ್ನತಿ ಹೊಂದಿದ ಲೀಲಾವತಿ ಅವರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More