ಕಾರ್ಕಳ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ಪೇಜ್ನಲ್ಲಿ ಬಿಲ್ಲವ ಸಮುದಾಯವಾದ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಕಳ ನಗರ ಠಾಣೆಯಲ್ಲಿ ಯೂತ್ ಬಿಲ್ಲವ ಸಂಘದ ಅಧ್ಯಕ್ಷರಾದ ಸುಕೇಶ್ ಕರ್ಕೇರ ಇವರ ಮುಂದಾಳತ್ವದಲ್ಲಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಯೂತ್ ಬಿಲ್ಲವ ಸಂಘದ ಪಧಾದಿಕಾರಿಗಳು ಹಾಗು ಸದಸ್ಯರು ಉಪಸ್ಥಿತರಿದ್ದರು.
