Blog

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ಳಿ ಹಬ್ಬ ಸಂಭ್ರಮಾಚರಣೆ ಪ್ರಯುಕ್ತ  ಶ್ರೀ ದುರ್ಗಾ ದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು ಟಪ್ಪಾಲು ಕಟ್ಟೆ ಇಲ್ಲಿನ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಗಳನ್ನು ವಿತರಿಸಲಾಯಿತು.

ಈ ಸಂದರ್ಭ ವೇದಿಕೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್ ಶಾಲಾ ಎಸ್.ಡಿ ಎಂ ಅಧ್ಯಕ್ಷರಾದ ಕಮಲಾಕ್ಷ ನಾಯಕ್

ಸಂಘದ ನಿರ್ದೇಶಕರಾದ  ತ್ರಿವಿಕ್ರಮ ಕಿಣಿ , ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ಸುಜಾತ ಎಸ್ ರಾಜ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಜಯಶ್ರೀ ಹಾಗೂ ಸಂಘದ ಸಿಬ್ಬಂದಿ ಶ್ರೀಮತಿ ನಿರೀಕ್ಷಾ  ಉಪಸ್ಥಿತರಿದ್ದರು.

Related posts

ಮುಳ್ಕಾಡು ಸರಕಾರಿ ಶಾಲೆಯಲ್ಲಿ ಕೊಠಡಿಗಳಿಗೆ ಶಿಲಾನ್ಯಾಸ

Madhyama Bimba

ನಾನಿಲ್ತಾರು ಸುಂದರ ಮೂಲ್ಯ ಸಂಸ್ಮರಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ಅಕ್ಟೋಬರ್ 11 ರಂದು ಇಂದು 5 ನೇ ಮುದ್ರಾಡಿ ಶಾರದೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More