Blog

ಪಳ್ಳಿ ನಾರಾಯಣ ಭಟ್ ನಿಧನ


ಪಳ್ಳಿ ಮಾರುತಿ ನಗರ ನಿವಾಸಿ ನಾರಾಯಣ ಎಸ್. ಭಟ್  (52 ವ) ಜೂ. 16ರಂದು ಅನಾರೋಗ್ಯದಿಂದ ನಿಧನರಾದರು.


ಮೃತರು ಪತ್ನಿ ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಇವರು ಸಾಮಾಜಿಕ ಸೇವಾ ಸಂಸ್ಥೆಯಾದ ಕರಕರಿ ಫ್ರೆಂಡ್ಸ್ ಗ್ರೂಪ್ ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Related posts

ರೋಟರಿ ಕ್ಲಬ್ ಟೆಂಪಲ್ ಟೌನ್‌ನ ಪದಗ್ರಹಣ

Madhyama Bimba

ದೂಪದಕಟ್ಟೆ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

ಮಿಯ್ಯಾರು ಬಳಿ ಮನೆಗೆ ಬಡಿದ ಸಿಡಿಲು – 3 ಮಂದಿಗೆ ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More