ಕಾರ್ಕಳಹೆಬ್ರಿ

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

ಕಾರ್ಕಳ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಜೂ. 16ರಂದು ವರದಿಯಾಗಿದೆ.

ಕಾಂತಾವರ ಗ್ರಾಮದ ಸುನೀಲ್ ಪೂಜಾರಿ (39) ಮೃತಪಟ್ಟವರು.

ಇವರು ೨೦೨೫ ಮಾ. ೨೧ರಂದು ದೂಪದಕಟ್ಟೆಯಲ್ಲಿ ಕೂಲಿ ಕೆಲಸ ಮಾಡುವಾಗ ಮರದಿಂದ ಬಿದ್ದು, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ನಡೆದಾಡಲು ಆಗದೇ ಮನೆಯಲ್ಲಿಯೇ ಇದ್ದರು.
ಇತ್ತೀಚೆಗೆ ಇವರ ಆರೋಗ್ಯ ಹದಗೆಟ್ಟಿದ್ದು, ಮನೆಯಲ್ಲಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

Madhyama Bimba

ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಹೊಸಬೆಳಕು ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Madhyama Bimba

ಪಳ್ಳಿ ಪದವಿ ಪೂರ್ವ ಕಾಲೇಜು: ಶಾಲಾ ಪ್ರಾರಂಭೋತ್ಸವ ಮತ್ತು ಪುಸ್ತಕ, ಸಮವಸ್ತ್ರ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More