ಕಾರ್ಕಳಹೆಬ್ರಿ

ಕಾರ್ಕಳ: ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮದ್ಯವ್ಯಸನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 16ರಂದು ನಡೆದಿದೆ.


ಮುಂಡ್ಕೂರು ಗ್ರಾಮದ ರಮೇಶ್ ಸಫಲಿಗ, (59) ಆತ್ಮಹತ್ಯೆ ಮಾಡಿಕೊಂಡವರು.

ಇವರಿಗೆ ವಿಪರೀತ ಮದ್ಯಪಾನದ ಚಟವಿದ್ದು, ಈ ವಿಷಯವಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.

ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ವರಂಗ: ವಿಶ್ವ ಪರಿಸರ ದಿನಾಚರಣೆ

Madhyama Bimba

ಹೆಬ್ರಿ: ಮಹಿಳೆ ಮೃತ್ಯು

Madhyama Bimba

ಪುರಸಭೆ ವ್ಯಾಪ್ತಿಯಲ್ಲಿ ಅಸಮರ್ಪಕ ಕಸ ವಿಲೇವಾರಿ ತಕ್ಷಣ ಕ್ರಮಕ್ಕೆ ಆಗ್ರಹ : ಶಾಸಕರ ಮೌನಕ್ಕೆ‌ ಆಕ್ರೋಶ ನಮ್ಮೂರಿಗೂ ಒಬ್ಬ ಜನಪರ ಕಾಳಜಿಯ ಶಾಸಕ ಬೇಕಿತ್ತು- ಶುಭದರಾವ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More