ಕಾರ್ಕಳ

ದಲಿತ ಸಂಘಟನೆಗಳ ನಾಯಕರಿಂದ ಶಾಸಕರಾದ ವಿ.ಸುನೀಲ್ ಕುಮಾರ್ ರವರಿಗೆ ಮನವಿ

ಕಾರ್ಕಳ: ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಯ ಸದಸ್ಯರ ಅನಧಿಕೃತ ಆಯ್ಕೆಯಾದ ಕುರಿತು ಜೂ. 22 ರಂದು ತಾಲೂಕು ದಲಿತ ಸಂಘಟನೆಗಳ ನಾಯಕರುಗಳಿಂದ ಶಾಸಕರಿಗೆ ಮನವಿ ನೀಡಲಾಯಿತು.
ಮನವಿಯಲ್ಲಿ ನಿರ್ವಹಣಾ ಸಮಿತಿಯ ಸದಸ್ಯರನ್ನು ಅನರ್ಹಗೊಳಿಸಿ ಹೊಸದಾಗಿ ಸಮಿತಿ ರಚಿಸುವಂತೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿವಿಧ ದಲಿತ ಪರ ಸಂಘಟನೆಗಳ ನಾಯಕರುಗಳಾದ ಗೋವರ್ಧನ್ ರಾಣೆ, ಸುಧಾಕರ್ ದಾನಶಾಲೆ, ಹರೀಶ್ ಬಜಗೋಳಿ, ಸುಹಾಸ್ ಮುಡಾರು, ರಮೇಶ್ ಜರಿಗುಡ್ಡೆ, ಸುನೀತಾ ಅಂಡಾರು ಉಪಸ್ಥಿತರಿದ್ದರು.

Related posts

ಹೆಬ್ರಿ: ವ್ಯಕ್ತಿ ನಾಪತ್ತೆ

Madhyama Bimba

ಕ್ರೈಸ್ಟ್‌ಕಿಂಗ್ ಅಥ್ಲೆಟಿಕ್ಸ್‌ನಲ್ಲಿ ಅಭಿಷ್ ಮತ್ತು ಇಝಾ ಇಕ್ಬಾಲ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba

ಶ್ರೀಮತಿ ಆರತಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ವಿದ್ಯಾರತ್ನ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More