Blogಕಾರ್ಕಳ

ಕಾರ್ಕಳ ಅತ್ತೂರು ಕಲ್ಕುಡ ಕ್ಷೇತ್ರಕ್ಕೆ ಪವರ್ ಟಿ ವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಭೇಟಿ

ಕಾರ್ಕಳ ಅತ್ತೂರು ಪರ್ಪಲೆ ಕಲ್ಕುಡ ಕ್ಷೇತ್ರಕ್ಕೆ ಪವರ್ ಟಿ ವಿ ಯ ಮುಖ್ಯಸ್ಥರಾದ ರಾಕೇಶ್ ಶೆಟ್ಟಿ ಭೇಟಿ ನೀಡಿದರು.

ಕ್ಷೇತ್ರದ ಅಭಿವೃದ್ಧಿಗೆ ಸದಾ ತನ್ನ ಸಹಕಾರ ಇರುವುದಾಗಿ ತಿಳಿಸಿದ ರಾಕೇಶ್ ಶೆಟ್ಟಿಯವರು ಕಾರ್ಕಳದಲ್ಲಿ ಇಂತಹದೊಂದು ಪ್ರಕ್ರತಿ ನಿರ್ಮಿತ ಸುಂದರ ಪ್ರದೇಶ ಇರುವುದು ನಮಗೆಲ್ಲ ಹೆಮ್ಮೆ ತರುವ ವಿಚಾರ ಎಂದರು.

ರಾಕೇಶ್ ಶೆಟ್ಟಿಯವರಿಗೆ ಅತ್ತೂರು ಪರ್ಪಲೆ ಕೃಷ್ಣಗಿರಿ ಟ್ರಸ್ಟ್ ನ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು

ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಸುಭಾಸ್ಚಂದ್ರ ಹೆಗ್ಡೆ, ಕಾರ್ಯದರ್ಶಿ ಸತ್ಯೇಂದ್ರ ಭಟ್, ಟ್ರಸ್ಟಿಗಳಾದ ಬೋಳ ಪ್ರಶಾಂತ್ ಕಾಮತ್ ಹಾಗೂ ಜೀರ್ಣೋದ್ದಾರ ಸಮಿತಿ ಸದಸ್ಯರು, ಹಾಗೂ ವರದಿಗಾರರಾದ ಸಂಪತ್ ನಾಯಕ್, ಸಿದ್ದಿ ಉದಯ ಶೆಟ್ಟಿ, ಅರುಣ್ ಸೇನ್ ಮತ್ತಿತರರು ಉಪಸ್ಥಿತರಿದ್ದರು

Related posts

ಕಾರ್ಕಳ ಶ್ರೀ ಶಾರದಾ ಪೂಜಾ ಸಮಿತಿಯ ನೂತನ ಕಾರ್ಯಾಲಯ ಉದ್ಘಾಟನೆ

Madhyama Bimba

ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ವಿಶೇಷ ಕೊಡುಗೆಗಳು ಲಭ್ಯ-ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿ ಮತ್ತು ಗಿಫ್ಟ್ ಕೂಪನ್

Madhyama Bimba

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿಯನ್ನು ಸಮರ್ಥಿಸುತ್ತಿರುವ ಬಿಜೆಪಿ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More