ಕಾರ್ಕಳಹೆಬ್ರಿ

ಹೆಬ್ರಿ: ಕುಚ್ಚೂರು ನಿವಾಸಿ ನಾಪತ್ತೆ

ಹೆಬ್ರಿ: ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ.

ಕುಚ್ಚೂರು ಗ್ರಾಮದ ಕುಶಾಲ ಶೆಟ್ಟಿ (55) ನಾಪತ್ತೆಯಾದವರು.

ಇವರು ಜೂ. ೨೮ರಂದು ಕುಟುಂಬ ಕಲಹದಿಂದ ಮನೆ ಬಿಟ್ಟು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ವಾಪಾಸು ಬಾರದೇ ಕಾಣೆಯಾಗಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಅಂತರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ  ಮಿಂಚಿದ ಹಿರ್ಗಾನದ ಅದಿತಿ ಶರ್ಮಾ ಹಾಗೂ ರತಿ ಶರ್ಮಾ

Madhyama Bimba

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಜೇಸಿ ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ ಆಚರಣೆ

Madhyama Bimba

ಡಾ| ಅರುಣ್ ಉಳ್ಳಾಲ್ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ: ರಮಿತಾ ಶೈಲೇಂದ್ರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More