ಕಾರ್ಕಳಹೆಬ್ರಿ

ಕಾರ್ಕಳ: ಹೃದಯಾಘಾತದಿಂದ ಮೃತ್ಯು

ಕಾರ್ಕಳ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತುವಿಗೀಡಾದ ಘಟನೆ ಜು. 03ರಂದು ನಡೆದಿದೆ.
ಯಾದಗಿರಿ ನಿವಾಸಿ ಸಾಹೇಬಣ್ಣ (37) ಮೃತಪಟ್ಟವರು.

ಇವರು ಸುಮಾರು 03 ವರ್ಷಗಳಿಂದ ಕಾರ್ಕಳದ ಮುಡಾರು ಪ್ರಶಾಂತ ಕುಮಾರ್ ಎಂಬವರ ಜೆ.ಸಿ.ಬಿ ಆಪರೇಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥನದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸುಮಾರು 06ತಿಂಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು ಕಾರ್ಕಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಎಂದಿನಂತೆ ಕೆಲಸಕ್ಕೆ ಹೊರಟವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕುಕ್ಕುಂದೂರಿನ ಪೊಸನೊಟ್ಟಿನಲ್ಲಿರುವ ಕಲ್ಲು ಕಟ್ಟಿಂಗ್ ಫ್ಯಾಕ್ಟರಿಗೆ ಹೋಗುವ ಲಾರಿಯ ಅಬ್ಬರಕ್ಕೆ ಕೊಚ್ಚಿ ಹೋದ ರಸ್ತೆ: ರೊಚ್ಚಿಗೆದ್ದ ಗ್ರಾಮಸ್ಥರು

Madhyama Bimba

ರಾಹೆ _169 : ಸಾಣೂರು ಚಿಲಿಂಬಿ ಗುಡ್ಡ ಅರಣ್ಯ ಪರಿಸರದಲ್ಲಿ ಹೆದ್ದಾರಿ ಕಾಮಗಾರಿಗೆ ಅನುಮತಿ : ಸಂಸದ ಕೋಟಾರವರ ವಿಶೇಷ ಪ್ರಯತ್ನ ಸಫಲ.

Madhyama Bimba

ಮುದ್ರಾಡಿ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ, ಸಾಧಕ ವಿದ್ಯಾರ್ಥಿಗಳಿಗೆ ಮತ್ತು ದಾನಿಗಳಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More