ಕಾರ್ಕಳ

ಕಾರ್ಕಳ: ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

ಕಾರ್ಕಳ: ಕಾರ್ಕಳ ಅನಂತಶಯನ ಬಳಿ ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿಯಾದ ಘಟನೆ ಜು. ೦೧ರಂದು ವರದಿಯಾಗಿದೆ.

ಕಾರ್ಕಳ ಕಸಬಾ ಗ್ರಾಮದ ನರಸಿಂಹ ಮೂರ್ತಿ ವೈ (57) ಇವರು ತನ್ನ ಮೋಟಾರ್ ಸೈಕಲ್‌ನಲ್ಲಿ ತಾಲೂಕು ಆಸ್ಪತ್ರೆಗೆ ಕಡೆಗೆ ಬರುತ್ತಿರುವಾಗ ಶ್ರೀ ವೇಣುಗೋಪಾಲ ದೇವಸ್ಥಾನದ ಬಳಿ ಕಾರು ಚಾಲಕ ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ನರಸಿಂಹ ಮೂರ್ತಿಯವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸಾರ್ವಜನಿಕ ಶನಿಪೂಜಾ ಸಮಿತಿ ಕರಿಯಕಲ್ಲು ಮತ್ತು ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಸುನಿಲ್ ಕೆ.ಆರ್ ಹುಟ್ಟು ಹಬ್ಬದ ಪ್ರಯುಕ್ತ ಅಶಕ್ತ ಕುಟುಂಬಕ್ಕೆ ಸೂರು- ಭೂಮಿ ಪೂಜೆ

Madhyama Bimba

ಕಾರ್ಕಳ ಶಾರದಾ ಮಹಿಳಾ ಮಂಡಳಿ ವತಿಯಿಂದ ಪ್ರತಿಭಾ ಪುರಸ್ಕಾರ

Madhyama Bimba

ಕಾರ್ಕಳ: ಹೂತುಹೋದ ಲಾರಿಯನ್ನು ತೆಗೆಯುವ ವಿಚಾರದಲ್ಲಿ ಹಲ್ಲೆ- ಕೇಸು ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More