ಮೂಡುಬಿದಿರೆ

ಬನ್ನಡ್ಕ ಪಾಡಿಯಾರ್ ಯುವಕರಿಂದ ಶ್ರಮದಾನ

ಮೂಡುಬಿದಿರೆ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಪಾಡ್ಯಾರ್ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿ ಮುಳ್ಳಿನ ಗಿಡಗಳಿಂದ ಅವರಿಸಿಕೊಂಡಿದ್ದು ವಾಹನ ಸವಾರರಿಗೆ ತುಂಬಾ ತೊಂದರೆ ಯಾಗುತ್ತಿದ್ದು,ಇದನ್ನು ಮನಗಂಡ ಸ್ಥಳೀಯ ಯುವಕರು ಭಾನುವಾರ ದಂದು ಶ್ರಮದಾನ ಮಾಡುವ ಮೂಲಕ ಗಿಡ ಗಂಟಿಗಳನ್ನು ತೆರವು ಗೊಳಿಸಿದರು.

ಸ್ಥಳೀಯರಾದ ಪದ್ಮನಾಭ ಪೂಜಾರಿ, ಪ್ರದೀಪ್ ಆಚಾರ್ಯ, ಪ್ರತಾಪ್ ಪೂಜಾರಿ,  ಪ್ರದೀಪ್ ಪೂಜಾರಿ, ಅಶೋಕ್ ದೇವಾಡಿಗ, ಪುನೀತ್ ದೇವಾಡಿಗ, ಪ್ರವೀಣ್, ವಿನೀತ್ ಪೂಜಾರಿ, ಪ್ರಸಾದ್ ಆಚಾರ್ಯ ಹಾಗು ಶಿಶುಪಾಲ್ ರವರು ಉಚಿತ ಹುಲ್ಲು ಕತ್ತರಿಸುವ ಯಂತ್ರ ನೀಡುವ ಮೂಲಕ ಶ್ರಮದಾನಕ್ಕೆ ಸಹಕರಿಸಿದರು

Related posts

ಕೌಶಲ ಜ್ಞಾನವಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ -ಸವಿತಾ

Madhyama Bimba

ಜೈ ಭೀಮ್ ಯುವ ಸೇನೆಯಿಂದ 200 ವಿದ್ಯಾಥಿ೯ಗಳಿಗೆ ಉಚಿತ ಪುಸ್ತಕ ವಿತರಣೆ

Madhyama Bimba

ಕರಿಂಜೆ ಉರ್ಪೆಲ್ ಪಾದೆ ಚರಂಡಿ ನೀರು ಮನೆಗಳಿಗೆ !

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More