ಮೂಡುಬಿದಿರೆ

ಬನ್ನಡ್ಕ ಪಾಡಿಯಾರ್ ಯುವಕರಿಂದ ಶ್ರಮದಾನ

ಮೂಡುಬಿದಿರೆ ಪಡುಮಾರ್ನಾಡು ಗ್ರಾಮದ ಬನ್ನಡ್ಕ ಪಾಡ್ಯಾರ್ ರಸ್ತೆಯ ಇಕ್ಕೆಲಗಳಲ್ಲಿ ಗಿಡ ಗಂಟಿ ಮುಳ್ಳಿನ ಗಿಡಗಳಿಂದ ಅವರಿಸಿಕೊಂಡಿದ್ದು ವಾಹನ ಸವಾರರಿಗೆ ತುಂಬಾ ತೊಂದರೆ ಯಾಗುತ್ತಿದ್ದು,ಇದನ್ನು ಮನಗಂಡ ಸ್ಥಳೀಯ ಯುವಕರು ಭಾನುವಾರ ದಂದು ಶ್ರಮದಾನ ಮಾಡುವ ಮೂಲಕ ಗಿಡ ಗಂಟಿಗಳನ್ನು ತೆರವು ಗೊಳಿಸಿದರು.

ಸ್ಥಳೀಯರಾದ ಪದ್ಮನಾಭ ಪೂಜಾರಿ, ಪ್ರದೀಪ್ ಆಚಾರ್ಯ, ಪ್ರತಾಪ್ ಪೂಜಾರಿ,  ಪ್ರದೀಪ್ ಪೂಜಾರಿ, ಅಶೋಕ್ ದೇವಾಡಿಗ, ಪುನೀತ್ ದೇವಾಡಿಗ, ಪ್ರವೀಣ್, ವಿನೀತ್ ಪೂಜಾರಿ, ಪ್ರಸಾದ್ ಆಚಾರ್ಯ ಹಾಗು ಶಿಶುಪಾಲ್ ರವರು ಉಚಿತ ಹುಲ್ಲು ಕತ್ತರಿಸುವ ಯಂತ್ರ ನೀಡುವ ಮೂಲಕ ಶ್ರಮದಾನಕ್ಕೆ ಸಹಕರಿಸಿದರು

Related posts

ಶ್ರೀಕ್ಷಾ ಪಿಯುಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Madhyama Bimba

ಮೂಡುಬಿದಿರೆ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಕೋಟ್ಯಾನ್ ಭಾಗಿ

Madhyama Bimba

  ತಡೆಗೋಡೆ ಕುಸಿದು ಅಪಾಯದ ಸೂಚನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More