ಕಾರ್ಕಳ

ಹೆಬ್ರಿ: ವ್ಯಕ್ತಿ ನಾಪತ್ತೆ

ಹೆಬ್ರಿ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಜು. 05ರಂದು ವರದಿಯಾಗಿದೆ.

ಪ್ರಭಾಕರ ಶೆಟ್ಟಿ(45)ರವರು ಅಡುಗೆ ಕೆಲಸ ಮಾಡಿಕೊಂಡಿದ್ದು, ನಾರಾವಿ ಅರಸಿಕಟ್ಟೆ ರವಿರಾಜ ಜೈನ್‌ರವರ ಮನೆಗೆ ರೊಟ್ಟಿ ಮಾಡಲು ಹೋದವರು ಕೆಲಸ ಮುಗಿದ ಬಳಿಕ ನಾರಾವಿಯಿಂದ ಕಾಣೆಯಾಗಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

Madhyama Bimba

ಮೇ 17ರಂದು ಆಳ್ವಾಸ್ ಕ್ಯಾಂಪಸ್ ನಲ್ಲಿ ನಾದ ಧ್ಯಾನ- ಸಾರ್ವಜನಿಕರಿಗಾಗಿ ಉಚಿತ ಪ್ರವೇಶ

Madhyama Bimba

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ’ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More