ಕಾರ್ಕಳ

ಹೆಬ್ರಿ: ವ್ಯಕ್ತಿ ನಾಪತ್ತೆ

ಹೆಬ್ರಿ: ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಜು. 05ರಂದು ವರದಿಯಾಗಿದೆ.

ಪ್ರಭಾಕರ ಶೆಟ್ಟಿ(45)ರವರು ಅಡುಗೆ ಕೆಲಸ ಮಾಡಿಕೊಂಡಿದ್ದು, ನಾರಾವಿ ಅರಸಿಕಟ್ಟೆ ರವಿರಾಜ ಜೈನ್‌ರವರ ಮನೆಗೆ ರೊಟ್ಟಿ ಮಾಡಲು ಹೋದವರು ಕೆಲಸ ಮುಗಿದ ಬಳಿಕ ನಾರಾವಿಯಿಂದ ಕಾಣೆಯಾಗಿರುತ್ತಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ : ” ಶತರಥ ” ಶಾಲಾ ಮಕ್ಕಳ ವಾಹನ ವ್ಯವಸ್ಥೆಗೆ ಚಾಲನೆ

Madhyama Bimba

ರೋಟರಿ ಕ್ಲಬ್ ಕಾರ್ಕಳ : ನೋಟ್ ಪುಸ್ತಕ ವಿತರಣೆ

Madhyama Bimba

ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More