ಕಾರ್ಕಳಹೆಬ್ರಿ

ಮುದ್ರಾಡಿಯಲ್ಲಿ ರಸ್ತೆಗುರುಳಿದ ಮರ

ಕಾರ್ಕಳ ಹೆಬ್ರಿಯ ರಾಜ್ಯ ರಸ್ತೆಯ ಮುದ್ರಾಡಿ ಸಮೀಪ ಮರವೊಂದು ಉರುಳಿ ಬಿದ್ದದ್ದು ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.


ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Related posts

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Madhyama Bimba

ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಅಜೆಕಾರು: ಹಸುಳೆ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More