ಕಾರ್ಕಳ

ಯುವವಾಹಿನಿ ಕಾರ್ಕಳ ಘಟಕದ ವತಿಯಿಂದ ಛತ್ರಿ ಹಾಗೂ ರೇನ್‌ಕೋಟ್ ವಿತರಣೆ

ಯುವವಾಹಿನಿ (ರಿ) ಕಾರ್ಕಳ ಘಟಕದ ವತಿಯಿಂದ ಕೆರ್ವಾಶೆ ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗಕ್ಕೆ ಛತ್ರಿ ಹಾಗೂ ಎಸ್‌ಆರ್‌ಎಂ ಸಿಬ್ಬಂದಿಗಳಿಗೆ ರೇನ್‌ಕೋಟ್‌ಗಳ ವಿತರಣಾ ಕಾರ್ಯಕ್ರಮ ಜು. 08ರಂದು ನಡೆಯಿತು.


ಈ ಸಂದರ್ಭದಲ್ಲಿ ಕಾರ್ಕಳ ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ, ಕಾರ್ಯದರ್ಶಿ ರಾಕೇಶ್ ಅಮಿನ್, ಕ್ರೀಡಾ ನಿರ್ದೇಶಕರಾದ ಪ್ರಶಾಂತ್ ಬಜಗೋಳಿ, ಶ್ರೇಯಸ್ ಉಪಸ್ಥಿತರಿದ್ದರು.

Related posts

ಕಾನೂನು ಬಾಹಿರ ರಸ್ತೆ ಆಗೆತದಿಂದ ಸಾರ್ವಜನಿಕರಿಗೆ ಸಂಕಷ್ಟ ವಾಹನ ಸವಾರರ ಗೋಳು ಕೇಳೋರು ಯಾರು – ಅಧಿಕಾರಿಗಳ ದಿವ್ಯ ಮೌನಕ್ಕೆ ಖಂಡನೆ-ಸುರೇಶ್ ಶೆಟ್ಟಿ ಶಿವಪುರ

Madhyama Bimba

“ಕರ್ನಾಟಕ ಸರಕಾರದ ಅವೈಜ್ಞಾನಿಕ ಮತ್ತು ಅಸಮರ್ಪಕ ಘನತ್ಯಾಜ್ಯ ನಿರ್ವಹಣೆ ನೀತಿಯಿಂದಾಗಿ ಕಾರ್ಕಳ ನಗರ ದುರ್ನಾತದತ್ತ’: ರವೀಂದ್ರ ಮೊಯ್ಲಿ

Madhyama Bimba

ಯೂತ್ ಬಿಲ್ಲವ ಸಂಘ ರಿ. ಕಾರ್ಕಳ: ಅನಿತಾ ಕಾಸರಗೋಡ್ ವಿರುದ್ಧ ಕೇಸ್ ದಾಖಲು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More