ಕಾರ್ಕಳ

ಬೈಲೂರು ಗಾಂಧಿ ಸ್ಮಾರಕ ಭವನ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ ಪುನರಾಯ್ಕೆ

ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆ ಬೈಲೂರು ಇಲ್ಲಿಯ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ ಕೆಳಪೇಟೆ ಇವರು ಪುನರಾಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಧೀರಜ್ ಹೆಗ್ಡೆ, ಕೋಶಾಧಿಕಾರಿಯಾಗಿ ಹರೀಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಕಿಶನ್ ಕೌಡೂರು, ಸುನಿಲ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ತಿಲಕ್, ವಿಶ್ವಾಸ್ ಕೌಡೂರು ಇವರನ್ನು ಪುನರಾಯ್ಕೆ ಮಾಡಲಾಯಿತು.

ಸಮಿತಿಯ ಸಭೆಯನ್ನು ಜು. ೧೮ರಂದು ಬೈಲೂರು ಶ್ರೀ ಮಾರಿಯಮ್ಮ ಸಬಾಭವನದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಪದಾಧಿಕಾರಿಗಳನ್ನು ಪುನರಾಯ್ಕೆ ಮಾಡಲಾಯಿತು.

Related posts

ಡಿ. 28: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Madhyama Bimba

ಶಿವಪುರ ಶ್ರೀಶಂಕರದೇವ ದೇವಸ್ಥಾನದ ಬ್ರಹ್ಮಕಲಶಾಭಿಷೇಕ : ಹೊರೆ ಕಾಣಿಕೆ ಸಮರ್ಪಣೆ – ಧಾರ್ಮಿಕ ಕಾರ್ಯಕ್ಕೆ ಚಾಲನೆ

Madhyama Bimba

ಪ್ರಬಲ ಇಚ್ಛಾಶಕ್ತಿ ಹಾಗೂ ಕಠಿಣ ಪರಿಶ್ರಮ ಸಾಧನೆಯ ಸೂತ್ರಗಳು: ಎಚ್. ನಾಗರಾಜ್ ಶೆಟ್ಟಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More