ಕಾರ್ಕಳಹೆಬ್ರಿ

ಸಂಕಲಕರಿಯ ಪರಿಸರದಲ್ಲಿ ಚಿರತೆ ಹಾವಳಿ- ಆತಂಕದಲ್ಲಿ ಗ್ರಾಮಸ್ಥರು

ಮುಂಡ್ಕೂರು ಗ್ರಾಮದ ಸಂಕಲಕರಿಯ ಉಗ್ಗೆದ ಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿಯಿಂದ ಗ್ರಾಮಸ್ಥರಿಗೆ ಆತಂಕ ಹೆಚ್ಚಾಗಿದೆ.

ಹಲವಾರು ಮನೆಯ ನಾಯಿಗಳು, ಕೋಳಿಗಳು ಚಿರತೆಗೆ ಬಲಿಯಾಗಿವೆ. ರಾತ್ರಿ ಹೊತ್ತು ಚಿರತೆ ಮನೆ ಅಂಗಳದಲ್ಲಿ ಸುತ್ತಾಡುವ ದೃಶ್ಯ ನವನೀತ ಅಮೀನ್ ರವರ ಮನೆಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಚಿರತೆಯ ಹಾವಳಿಯಿಂದ ಜನರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆ ಬೋನ್ ಇಟ್ಟು ಚಿರತೆಯನ್ನು ಹಿಡಿಯಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

Madhyama Bimba

ಕಾರ್ಕಳ ಮೈನ್: ಶಾಲಾ ನವೀಕರಣ, ಸಮವಸ್ತ್ರ ಮತ್ತು ಬ್ಯಾಗ್ ವಿತರಣೆ

Madhyama Bimba

ಕ್ರೈಸ್ಟ್‌ಕಿಂಗ್: ತುಳುನಾಡ ಇತಿಹಾಸ ದರ್ಶನ ಉಪನ್ಯಾಸ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More