ಕಾರ್ಕಳಹೆಬ್ರಿ

ಅಂಡಾರಿನಲ್ಲಿ ಆ. 16ರಂದು ಕೆಸರ್‌ಡೊಂಜಿ ಕೂಟ

ಅಂಡಾರು ಗ್ರಾಮದ ಎಲ್ಲಾ ಯುವಬಾಂಧವರ ನೇತೃತ್ವದಲ್ಲಿ ಗ್ರಾಮಸ್ಥರ ಸಂಪೂರ್ಣ ಸಹಕಾರದೊಂದಿಗೆ ಕೆಸರ್‌ಡೊಂಜಿ ಕೂಟ ಕಾರ್ಯಕ್ರಮವು ಆ. 16 ಭಾನುವಾರದಂದು ಬೆಳಿಗ್ಗೆ ಗಂಟೆ 8.30ರಿಂದ ಅಂಡಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಗದ್ದೆಯಲ್ಲಿ ಜರಗಲಿದೆ.

ಅತಿಥಿಗಳಾಗಿ ತುಳುನಾಡ ರಂಗಬೊಳ್ಳಿ ರವಿರಾಮಕುಂಜ ಭಾಗವಹಿಸಲಿದ್ದಾರೆ.

Related posts

ಪುರಸಭೆ ವ್ಯಾಪ್ತಿಯಲ್ಲಿ ಅಸಮರ್ಪಕ ಕಸ ವಿಲೇವಾರಿ ತಕ್ಷಣ ಕ್ರಮಕ್ಕೆ ಆಗ್ರಹ : ಶಾಸಕರ ಮೌನಕ್ಕೆ‌ ಆಕ್ರೋಶ ನಮ್ಮೂರಿಗೂ ಒಬ್ಬ ಜನಪರ ಕಾಳಜಿಯ ಶಾಸಕ ಬೇಕಿತ್ತು- ಶುಭದರಾವ್

Madhyama Bimba

ಪಡುಕುಡೂರು ಶಾಲೆಯ ಮಕ್ಕಳಿಗೆ ಮುಳ್ಳುಗುಡ್ಡೆ ಕೊರಗಜ್ಜ ಕ್ಷೇತ್ರದಿಂದ ಬ್ಯಾಗ್ ಮತ್ತು ಲೇಖನ ಸಾಮಾಗ್ರಿ ಕೊಡುಗೆ

Madhyama Bimba

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲಾ ನಾಯಕ – ಉಪನಾಯಕರ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More