ಕಾರ್ಕಳ

ಕಾರ್ಕಳದ ಸಮೃದ್ಧಿ ರಾವ್‌ಗೆ ಅಥ್ಲೆಟಿಕ್‌ನಲ್ಲಿ ಕಂಚಿನ ಪದಕ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆ. 11 ಮತ್ತು 12ರಂದು ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್‌ನಲ್ಲಿ  800ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ಕಾರ್ಕಳದ ಸಮೃದ್ಧಿ ರಾವ್ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಇವರು ಕಾರ್ಕಳ ಮಾಜಿ ಪುರಸಭಾ ಸದಸ್ಯ ಸಂತೋಷ್ ರಾವ್ – ಸವಿತಾ ದಂಪತಿಗಳ ಪುತ್ರಿ.

ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗವನ್ನು ಮಾಡುತ್ತಿದ್ದು, ಡಾ. ಗಣೇಶ್ ಪೂಜಾರಿ ಇವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

Related posts

ದಲಿತ ಸಂಘಟನೆಗಳ ನಾಯಕರಿಂದ ಶಾಸಕರಾದ ವಿ.ಸುನೀಲ್ ಕುಮಾರ್ ರವರಿಗೆ ಮನವಿ

Madhyama Bimba

ಕ್ರೈಸ್ಟ್‌ಕಿಂಗ್: ಕಲಿಕಾ ಒತ್ತಡ ನಿವಾರಣೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ

Madhyama Bimba

ವಸತಿ ಕಾಲೇಜುಗಳಲ್ಲಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More