ಕಾರ್ಕಳ

ಜೋಡುರಸ್ತೆ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜೋಡುರಸ್ತೆ ಇದರ 43ನೇ ವರ್ಷದ ಗಣೇಶೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.


ಗಣಪತಿ ವಿಗ್ರಹ ರಚನಕಾರರಾಗಿರುವ ಗಣೇಶ್ ನಾಯಕ್ ಎಣ್ಣೆಹೊಳೆ ಇವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾದ ಸಂತೋಷ್ ರಾವ್, ಗೌರವಾಧ್ಯಕ್ಷರಾದ ರಮೇಶ್ ನಾಯಕ್, ಗೌರವ ಉಪಾಧ್ಯಕ್ಷ ಸಚಿನ್ ಸಾಲಿಯಾನ್, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಐಸಿರ, ಕೋಶಾಧಿಕಾರಿ ಕಿಶೋರ್ ಕುಮಾರ್ ಹಾಗೂ ಎಲ್ಲಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಕಾರ್ಕಳ: ಮೋಟಾರ್ ಸೈಕಲ್‌ಗೆ ಗೂಡ್ಸ್ ವಾಹನ ಡಿಕ್ಕಿ-ಗಾಯ

Madhyama Bimba

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

Madhyama Bimba

ಶಿರ್ಲಾಲು ಸೂರ್ಯಂಥೋಕ್ಲು ಶಾಲೆಯಲ್ಲಿ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More