Blog

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ದೈವಿಕ್ ಭಂಡಾರಿ ದ್ವಿತೀಯ

ಕಾರ್ಕಳ: ಕಾರ್ಕಳ ಸಾಣೂರು ರಾಜೇಶ್ವರಿ ನ್ಯಾಷನಲ್ ಸ್ಕೂಲ್ & ಪಿಯು ಕಾಲೇಜಿನ 5ನೇ ತರಗತಿಯ ವಿದ್ಯಾರ್ಥಿ ದೈವಿಕ್ ಭಂಡಾರಿ ಮೂರನೇ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಕೊಂಪೀಟ್-5.0ರಲ್ಲಿ ಕುಮಿತೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Related posts

ಮುನಿಯಾಲು ಸುಶೀಲ ಆಚಾರ್ಯ ನಿಧನ

Madhyama Bimba

ಮಿಯ್ಯಾರು ಬಳಿ ಮನೆಗೆ ಬಡಿದ ಸಿಡಿಲು – 3 ಮಂದಿಗೆ ಗಾಯ

Madhyama Bimba

ಒಂದೇ ದಿನ ಒಂದೇ ಗಳಿಗೆಯಲ್ಲಿ ತಂದೆ ಮಗಳು ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More