ಮೂಡುಬಿದಿರೆ

ಶಿರ್ತಾಡಿಯಲ್ಲಿ ವರಮಹಾಲಕ್ಷ್ಮಿ ಪೂಜೆ

ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ) ಮತ್ತು ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಕಂದೀರು ಸೋಮನಾಥ ಶಾಂತಿಯವರ ಪೌರೋಹಿತ್ಯದಲ್ಲಿ ಆಗಸ್ಟ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮಹಿಳಾ ಘಟಕ ಉಪಸಮಿತಿ ಗ್ರಾಮ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಶಿರ್ತಾಡಿ ಬಿಲ್ಲವ ಸಂಘದಿಂದ ಪೊಲೀಸ್ ದೂರು

Madhyama Bimba

ರಾಜ್ಯ ಮಟ್ಟದ ಮಲ್ಲಕಂಬ ಸ್ಪರ್ಧೆಯಲ್ಲಿ ಆಳ್ವಾಸ್ ತಂಡದ ಸಾಧನೆ

Madhyama Bimba

ಜವಾಹರ್ ಲಾಲ್ ನೆಹರು ಪ್ರೌಢಶಾಲೆ ವಿದ್ಯಾರ್ಥಿ ಬಸವರಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More