ಕಾರ್ಕಳ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದ ಕಾರ್ಕಳ ಶಾಖೆಯ ನೂತನ ಪ್ರಧಾನ ಸಂಚಾಲಕರಾಗಿ ರಮೇಶ್ ಬಿ. ಪೆರ್ವಾಜೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್‌ವಾದ ಕಾರ್ಕಳ ಶಾಖೆ ಇದರ ಕಾರ್ಕಳ ತಾಲೂಕು ನೂತನ ಪ್ರಧಾನ ಸಂಚಾಲಕರಾಗಿ ಅತ್ಯಂತ ಅಧಿಕ ಮತದಿಂದ ರಮೇಶ್ ಬಿ. ಪೆರ್ವಾಜೆ ಆಯ್ಕೆಯಾಗಿರುತ್ತಾರೆ.

ಚುನಾವಣಾಧಿಕಾರಿಯಾಗಿ ಉಡುಪಿ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್, ಉಡುಪಿ ವಿಭಾಗೀಯ ಸಂಚಾಲಕರಾದ  ಶ್ಯಾಮ್‌ರಾಜ್ ಭಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರು, ವಕೀಲರಾದ ಟಿ. ಮಂಜುನಾಥ ಗಿಳಿಯಾರು ಚುನಾವಣಾ ಪ್ರಕ್ರಿಯೆಯನ್ನು ನೆರವೇರಿಸಿದರು.

Related posts

ಬೆಳ್ಮಣ್ ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ

Madhyama Bimba

ಗಣಿತ ನಗರ :-ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

Madhyama Bimba

ಕ್ರೈಸ್ಟ್‌ಕಿಂಗ್: ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More