ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಸ್ಟ್ 25 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮಗಳಿಗೆ ಅನುಗುಣವಾಗಿ ಈ ಆದೇಶ ನೀಡಲಾಗಿದೆ.
ಆದರೆ ಕರ್ನಾಟಕ ರಾಜ್ಯದ ಇತರ ಜಿಲ್ಲೆಗಳಲ್ಲಿ ಆಗಸ್ಟ್ 26 ರಂದು ಬುಧವಾರ ರಜೆ ನೀಡಲಾಗಿದೆ.
ಸ್ಥಳೀಯ ಜಿಲ್ಲಾಧಿಕಾರಿಗಳ ಕೋರಿಕೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ
ಸ್ಥಳೀಯ
