Blog

ಈದ್ ಮಿಲಾದ್ ಉಡುಪಿ ಮಂಗಳೂರುಗೆ ಆಗಸ್ಟ್ 25 ರಜೆ

ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಸ್ಟ್ 25 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

 

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮಗಳಿಗೆ ಅನುಗುಣವಾಗಿ ಈ ಆದೇಶ ನೀಡಲಾಗಿದೆ.

 

ಆದರೆ ಕರ್ನಾಟಕ ರಾಜ್ಯದ ಇತರ ಜಿಲ್ಲೆಗಳಲ್ಲಿ ಆಗಸ್ಟ್ 26 ರಂದು ಬುಧವಾರ ರಜೆ ನೀಡಲಾಗಿದೆ.

ಸ್ಥಳೀಯ ಜಿಲ್ಲಾಧಿಕಾರಿಗಳ ಕೋರಿಕೆ ಮೇರೆಗೆ ಈ ಆದೇಶ ಹೊರಡಿಸಲಾಗಿದೆ

 

ಸ್ಥಳೀಯ

Related posts

ಸಾಣೂರು ಯುವಕನಿಗೆ ಉಡುಪಿಯಲ್ಲಿ ಕೊಲೆ ಬೆದರಿಕೆ

Madhyama Bimba

ಶಿಕ್ಷಕರಿಗೆ ಅಂಚೆ ಇಲಾಖೆಯ ಸೇವೆಗಳ ಪರಿಚಯ- ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಅಂಚೆ ಇಲಾಖೆ ಮಾಹಿತಿ ಕಾರ್ಯಗಾರ

Madhyama Bimba

ಯೂತ್ ಬಿಲ್ಲವ (ರಿ.) ಕಾರ್ಕಳ:  ಅಧ್ಯಕ್ಷರಾಗಿ ಶರತ್ ಪೂಜಾರಿ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಲಾಷ್ ಕೋಟ್ಯಾನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More