ಕಾರ್ಕಳ

ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ: ಶಶಿಧರ್ ಶೆಟ್ಟಿ ಮತ್ತು ಚೇತನ್ ಕುಮಾರ್ ಪಿ. ತೇರ್ಗಡೆ

ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ವತಿಯಿಂದ ತೆಲಂಗಾಣದಲ್ಲಿ ಜೂ08 ರಿಂದ ಜೂ.11 ವರೆಗೆ ನಡೆದ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಶನ್ ನ ರಾಜ್ಯ ತೀರ್ಪುಗಾರರು ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಷನ್ ನ ಉಡುಪಿ ಜಿಲ್ಲಾ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಮತ್ತು ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಚೇತನ್ ಕುಮಾರ್ ಪಿ. ರವರು ಭಾಗವಹಿಸಿ ತೇರ್ಗಡೆಯಾಗಿ ಉಡುಪಿ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ತೇರ್ಗಡೆ ಹೊಂದಿದ ಇರ್ವರಿಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಶನ್ ನ ಉಡುಪಿ ಜಿಲ್ಲಾ ತೀರ್ಪುಗಾರರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕ್ರೈಸ್ಟ್‌ಕಿಂಗ್: ತುಳುನಾಡ ಇತಿಹಾಸ ದರ್ಶನ ಉಪನ್ಯಾಸ ಕಾರ್ಯಕ್ರಮ

Madhyama Bimba

ಇಂಡಿಪೆಂಡೆನ್ಸ್ ಫುಟ್ಬಾಲ್ ಕಪ್: ಜೇಸಿ ಆಂಗ್ಲ ಮಾಧ್ಯಮ ಶಾಲೆ ದ್ವಿತೀಯ

Madhyama Bimba

ಕ್ರಿಯೇಟಿವ್ ಪುಸ್ತಕ ಧಾರೆ- 2026: ಖ್ಯಾತ ಪತ್ರಕರ್ತ ಅಜಿತ್ ಹನುಮಕ್ಕನವರ್ ಭಾಗಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More