ಕಾರ್ಕಳ

ನೀರೆ ಬೈಲೂರು ಸಹಕಾರಿ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪ್ರಶಸ್ತಿ

ನೀರೆ ಬೈಲೂರು: ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸಂಘದ ಶ್ರೇಷ್ಠ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪ್ರಶಸ್ತಿ  ನೀಡಿ ಗೌರವಿಸಲಾಯಿತು.

ಜಿಲ್ಲಾ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್, ನಿರ್ದೇಶಕರು ಹಾಗೂ ಆಡಳಿತ ವರ್ಗದವರು ಈ ಪ್ರಶಸ್ತಿ ಪ್ರದಾನ ಮಾಡಿದರು.

ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀರೆ ರವೀಂದ್ರ ನಾಯಕ್, ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂತೋಷ್ ನಾಯ್ಕ ಪ್ರಶಸ್ತಿ ಸ್ವೀಕರಿಸಿದರು.

Related posts

ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ: ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ

Madhyama Bimba

ಆಡಳಿತ ನ್ಯಾಯಾಧೀಕರಣ ತರಬೇತಿ: ಅರ್ಜಿ ಆಹ್ವಾನ

Madhyama Bimba

ನ.1ಕ್ಕೆ ಕಾರ್ಕಳ ಬಸ್ಸು ಏಜೆಂಟರ ಬಳಗದಿಂದ ರಕ್ತದಾನ ಶಿಬಿರ, ಸೌಹಾರ್ದ ಸಂಗಮ, ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More