ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್.ಆರ್. ಪದವಿಪೂರ್ವ ಕಾಲೇಜು, ಹೆಬ್ರಿಯ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
.
