ಕಾರ್ಕಳ

ಶಿರ್ಲಾಲು ನಾರಾಯಣ ಗುರು ಸಂಘದಲ್ಲಿ ಪ್ರಥಮ ವರ್ಷದ ವರಮಹಾಲಕ್ಷ್ಮಿ ಪೂಜೆ

ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಶಿರ್ಲಾಲು ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜನ್ಮ ದಿನಾಚರಣೆಯ ಪ್ರಯುಕ್ತ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.


ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ವೇದಮೂರ್ತಿ ಬಾಲಕೃಷ್ಣ ಭಟ್ ಇವರ ಪೌರೋಹಿತ್ಯದಲ್ಲಿ ಸಮುದಾಯದ ಎಲ್ಲರ ಸಹಭಾಗಿತ್ವದಲ್ಲಿ ಊರಿನ ಗಣ್ಯರ ಉಪಸ್ಥಿತಿಯಲ್ಲಿ ಜರುಗಿತು.

Related posts

ಕೌಡೂರು ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಹರಕೆ ಮಾರಿಪೂಜೆ

Madhyama Bimba

ಮುಂಗಾರು ಬೆಳೆ ಸಮೀಕ್ಷೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Madhyama Bimba

ಮೂರ್ತೆದಾರರ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More