ಕಾರ್ಕಳ

ಟೇಕ್ವಾಂಡೊದಲ್ಲಿ ಸತ್ಯಪ್ರಸಾದ್‌ಗೆ ಚಿನ್ನದ ಪದಕ

ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್‌ನಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಸತ್ಯಪ್ರಸಾದ್ ರಾವ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.


ಈತ ಪರಪು ರಾಜೇಶ್ ರಾವ್ ಮತ್ತು ಸುನೀತ ದಂಪತಿಗಳ ಪುತ್ರ.

Related posts

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭ

Madhyama Bimba

ಕಾರ್ಕಳ ಕಾಂಗ್ರೆಸ್ಸಿಗರೇ ರಾಜಕೀಯ ಬೀದಿ ನಾಟಕ ನಿಲ್ಲಿಸಿ. ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಿ- ರವೀಂದ್ರ ಮೊಯ್ಲಿ

Madhyama Bimba

ಕಾರ್ಕಳದ ಎಸ್‌ವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ನಶಾ ಮುಕ್ತ ಭಾರತ” ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More