ಮೂಡುಬಿದಿರೆ

ಗಾಂಧಿ ಜಯಂತಿ : ಅರಣ್ಯ ಇಲಾಖಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯ

ಮೂಡುಬಿದಿರೆ : ಗಾಂಧೀಜಿ ಜಯಂತಿ ಪ್ರಯುಕ್ತ ಮೂಡುಬಿದಿರೆ ವಲಯ ಅರಣ್ಯ ಕಛೇರಿಯ ಮತ್ತು
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಛೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಮತ್ತು ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಅವರ ಮಾರ್ಗದರ್ಶದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಉಪವಲಯಾರಣ್ಯಾಧಿಕಾರಿಗಳು, ಗಸ್ತು ಅರಣ್ಯ ಪಾಲಕರು ಮತ್ತು ಕಛೇರಿ ಸಿಬಂಧಿಗಳು ಪಾಲ್ಗೊಂಡಿದ್ದರು.

 

Related posts

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba

ಮೆಸ್ಕಾಂ ಗ್ರಾಹಕ ಸಲಹಾ ಸಮಿತಿಗೆ ಶಾಸಕ ಕೋಟ್ಯಾನ್ ಅಧ್ಯಕ್ಷ

Madhyama Bimba

ವಿಶ್ವಶಾಂತಿ ಯಾಗದ ಆರ್ಥಿಕ ಸಮಿತಿಯ ಸಂಚಾಲಕರಾಗಿ ಸಂತೋಷ್ ಕೋಟ್ಯಾನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More