ಮೂಡುಬಿದಿರೆ

ಗಾಂಧಿ ಜಯಂತಿ : ಅರಣ್ಯ ಇಲಾಖಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯ

ಮೂಡುಬಿದಿರೆ : ಗಾಂಧೀಜಿ ಜಯಂತಿ ಪ್ರಯುಕ್ತ ಮೂಡುಬಿದಿರೆ ವಲಯ ಅರಣ್ಯ ಕಛೇರಿಯ ಮತ್ತು
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಛೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಮತ್ತು ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಅವರ ಮಾರ್ಗದರ್ಶದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಉಪವಲಯಾರಣ್ಯಾಧಿಕಾರಿಗಳು, ಗಸ್ತು ಅರಣ್ಯ ಪಾಲಕರು ಮತ್ತು ಕಛೇರಿ ಸಿಬಂಧಿಗಳು ಪಾಲ್ಗೊಂಡಿದ್ದರು.

 

Related posts

ಮೂಡುಬಿದಿರೆ ಬಿಜೆಪಿಯಿಂದ ಪರಿಸರ ದಿನಾಚರಣೆ

Madhyama Bimba

ಆಳ್ವಾಸ್ ಕಾನೂನು ಕಾಲೇಜಿನ ’ಕಾನೂನು ಕಾರ್ಯಕ್ರಮ’ಕ್ಕೆ ಚಾಲನೆ- ಆಳ್ವಾಸ್ ಆಧುನಿಕ ನಲಂದಾ ವಿಶ್ವವಿದ್ಯಾಲಯ: ಮೊಯಿಲಿ

Madhyama Bimba

ಬೆಳುವಾಯಿ ಅಂಡರ್ ಪಾಸ್ ವಾಹನ ನಿಲುಗಡೆ ತಾರತಮ್ಯಕ್ಕೆ ಅಸಮಾಧಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More